ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…