ಸುಳ್ಯ: ಪೆರಾಜೆಯಿಂದ ಅರಂತೋಡು ತನಕ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಸ್ಥಳವನ್ನು ಯುವ ಬ್ರಿಗೇಡ್ ಸುಳ್ಯ ತಾಲೂಕು ತಂಡದ ವತಿಯಿಂದ ಶ್ರಮದಾನದ ಮೂಲಕ ದುರಸ್ಥಿ ಪಡಿಸಲಾಯಿತು. ಕಸ ಕಡ್ಡಿಗಳನ್ನು ತೆರವುಗೊಳಿಸಿ ರಸ್ತೆಯಿಂದ ನೀರು ಚರಂಡಿಗೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು ಪರಿವಾರಕಾನದ ಮೋಕ್ಷಿತ್, ಪವನ್,ಮುರಳಿ, ಅಶೋಕ, ನವೀನ, ರಾಜೇಶ್, ಶರತ್ ತಮ್ಮಣ್ಣ ಅರಂತೋಡಿನ ಅಶ್ವತ್ಥ್, ಕಿಶೋರ್, ಗೌತಮ್,
ದೇವಿಪ್ರಸಾದ್ ಅರಂಬೂರು, ಮನೀಷ್ ಗೂನಡ್ಕ ಪ್ರಶಾಂತ್ ಅರಂಬೂರು ಭಾಗವಹಿಸಿದ್ದರು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…