ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…