ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…