ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…