ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…