ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…