ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…