Advertisement
ವಿಶೇಷ ವರದಿಗಳು

ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ನದಿ ಆಂದೋಲನ

Share

ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ  ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು.

Advertisement
Advertisement

ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಸುಮಾರು 25 ಮಂದಿ ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿದ್ದರು. ನದಿಯಲ್ಲಿ ಮತ್ತು ನದಿಯ ಬದಿಯಲ್ಲಿ ಸುರಿಯಲಾದ ಲೋಡುಗಟ್ಟಲೆ ಕಸವನ್ನು ತೆರವು ಮಾಡಿದರು.ನದಿ ಪಾತ್ರದಲ್ಲಿ ಮತ್ತು ತಟದಲ್ಲಿ ಎಸೆಯಲಾದ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳು ಮತ್ತಿತರ ತ್ಯಾಜ್ಯಗಳನ್ನು ತೆರವು ಮಾಡಿದರು.

Advertisement

 

Advertisement

ತ್ಯಾಜ್ಯ ನೀರು ನದಿಗೆ:

ಈ ಪ್ರದೇಶದಲ್ಲಿ ನದಿಗೆ ತ್ಯಾಜ್ಯ ನೀರು ಸೇರುತ್ತಿದ್ದು ನದಿಯ ನೀರು ಕಲುಷಿತವಾಗಿದೆ. ನದಿಗೆ ಕಲುಷಿತ ನೀರು ಸೇರುವುದನ್ನು ನಗರಾಡಳಿತ ತಡೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ತ್ಯಾಜ್ಯ ನೀರು ಸೇರಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ನದಿ ತಟವೇ ಕಲುಷಿತಗೊಂಡಿದೆ.

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…

10 hours ago

ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |

ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ  ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…

10 hours ago

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…

10 hours ago

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್…

11 hours ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

19 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

1 day ago