ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…