ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…