ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…