ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…