ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…