ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…