Advertisement
ಸುದ್ದಿಗಳು

ಯುವ ಸದನದ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ

Share

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

2 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

9 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

9 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

18 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago