ನಮ್ಮೂರ ಸುದ್ದಿ

ಯುವ ಸ್ಪಂದನ ಟ್ರಸ್ಟ್ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ  ಆರಂಭಗೊಂಡ  ಯುವ ಸ್ಪಂದನ ಟ್ರಸ್ಟ್ (ರಿ) ಉದ್ಘಾಟನೆಗೊಂಡಿತು.

Advertisement
Advertisement

ಊರಿನ ಹಾಗೂ ಪರವೂರಿನ ದಾನಿಗಳು ನೀಡುವ ದೇಣಿಗೆಯಿಂದ ಬಡವರ ಬಾಳಿನಲ್ಲಿ ಬೆಳಕನ್ನು ಮೂಡಿಸುವ ಹಾಗೂ ಅಶಕ್ತರ ಸೇವೆಯನ್ನು ಮಾಡಿ ಒಂದಿಷ್ಟು ಸಮಾಜಮುಖಿ ಕೆಲಸವನ್ನು ಮಾಡುವ ಉದ್ದೇಶದಿಂದ ಗುತ್ತಿಗಾರಿನ ಮುತ್ತಪ್ಪ ದೈವಸ್ಥಾನದಲ್ಲಿ  ಸಂಘದ ಅಧ್ಯಕ್ಷ ಕೆ ಬಿ ನವೀನ್ ಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ , ಪ್ರಶಾಂತ್ ಬಾಕಿಲ, ಶಿವರಾಮ್ ಮೊಟ್ಟೆ , ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .

 

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

1 hour ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

2 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

2 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

2 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

8 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

15 hours ago