ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ ಆರಂಭಗೊಂಡ ಯುವ ಸ್ಪಂದನ ಟ್ರಸ್ಟ್ (ರಿ) ಉದ್ಘಾಟನೆಗೊಂಡಿತು.
ಊರಿನ ಹಾಗೂ ಪರವೂರಿನ ದಾನಿಗಳು ನೀಡುವ ದೇಣಿಗೆಯಿಂದ ಬಡವರ ಬಾಳಿನಲ್ಲಿ ಬೆಳಕನ್ನು ಮೂಡಿಸುವ ಹಾಗೂ ಅಶಕ್ತರ ಸೇವೆಯನ್ನು ಮಾಡಿ ಒಂದಿಷ್ಟು ಸಮಾಜಮುಖಿ ಕೆಲಸವನ್ನು ಮಾಡುವ ಉದ್ದೇಶದಿಂದ ಗುತ್ತಿಗಾರಿನ ಮುತ್ತಪ್ಪ ದೈವಸ್ಥಾನದಲ್ಲಿ ಸಂಘದ ಅಧ್ಯಕ್ಷ ಕೆ ಬಿ ನವೀನ್ ಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ , ಪ್ರಶಾಂತ್ ಬಾಕಿಲ, ಶಿವರಾಮ್ ಮೊಟ್ಟೆ , ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…