ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ ಆರಂಭಗೊಂಡ ಯುವ ಸ್ಪಂದನ ಟ್ರಸ್ಟ್ (ರಿ) ಉದ್ಘಾಟನೆಗೊಂಡಿತು.
ಊರಿನ ಹಾಗೂ ಪರವೂರಿನ ದಾನಿಗಳು ನೀಡುವ ದೇಣಿಗೆಯಿಂದ ಬಡವರ ಬಾಳಿನಲ್ಲಿ ಬೆಳಕನ್ನು ಮೂಡಿಸುವ ಹಾಗೂ ಅಶಕ್ತರ ಸೇವೆಯನ್ನು ಮಾಡಿ ಒಂದಿಷ್ಟು ಸಮಾಜಮುಖಿ ಕೆಲಸವನ್ನು ಮಾಡುವ ಉದ್ದೇಶದಿಂದ ಗುತ್ತಿಗಾರಿನ ಮುತ್ತಪ್ಪ ದೈವಸ್ಥಾನದಲ್ಲಿ ಸಂಘದ ಅಧ್ಯಕ್ಷ ಕೆ ಬಿ ನವೀನ್ ಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ , ಪ್ರಶಾಂತ್ ಬಾಕಿಲ, ಶಿವರಾಮ್ ಮೊಟ್ಟೆ , ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…