ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ ಆರಂಭಗೊಂಡ ಯುವ ಸ್ಪಂದನ ಟ್ರಸ್ಟ್ (ರಿ) ಉದ್ಘಾಟನೆಗೊಂಡಿತು.
ಊರಿನ ಹಾಗೂ ಪರವೂರಿನ ದಾನಿಗಳು ನೀಡುವ ದೇಣಿಗೆಯಿಂದ ಬಡವರ ಬಾಳಿನಲ್ಲಿ ಬೆಳಕನ್ನು ಮೂಡಿಸುವ ಹಾಗೂ ಅಶಕ್ತರ ಸೇವೆಯನ್ನು ಮಾಡಿ ಒಂದಿಷ್ಟು ಸಮಾಜಮುಖಿ ಕೆಲಸವನ್ನು ಮಾಡುವ ಉದ್ದೇಶದಿಂದ ಗುತ್ತಿಗಾರಿನ ಮುತ್ತಪ್ಪ ದೈವಸ್ಥಾನದಲ್ಲಿ ಸಂಘದ ಅಧ್ಯಕ್ಷ ಕೆ ಬಿ ನವೀನ್ ಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ , ಪ್ರಶಾಂತ್ ಬಾಕಿಲ, ಶಿವರಾಮ್ ಮೊಟ್ಟೆ , ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…