Advertisement
ಅನುಕ್ರಮ

ಯೋಗದಿಂದ ಮರೆಯಾಗುತ್ತೆ ರೋಗ

Share
ಡಾ.ಆದಿತ್ಯ ಚಣಿಲ BHMS(Intern)
ಯೋಗದಿಂದ ವಿವಿಧ ರೋಗಗಳು ದೂರವಾಗುತ್ತದೆ , ಈ ಬಗ್ಗೆ ಇಲ್ಲಿದೆ ಮಾಹಿತಿ
*ಮತ್ಯಾಸನ*
ಕುತ್ತಿಗೆಯ ಸ್ನಾಯುಗಳಿಗೆ ಹೆಚ್ಚಿನ ಒತ್ತು ಕೊಡುವ ಈ ಆಸನ ಥೈರೊಯ್ಡ್ ಗ್ಲಾನ್ಡ್ ಗೆ ಹೆಚ್ಚಿನ ಉಪಯೋಗ ಕೊಡುತ್ತದೆ.
ಈ ಆಸನ ಮಾಡುವುದರಿಂದಾಗಿ ಉಲ್ಲಾಸ ಹೆಚ್ಚುತ್ತದೆ ತಲೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ ಕುತ್ತಿಗೆಯ ತೊಂದರೆಗಳು ಕಡಿಮೆ ಆಗುತ್ತದೆ
*ಧನುರಾಸನ*
ಈ ಆಸನ ಹೆಚ್ಚಿನ ಶಕ್ತಿಯನ್ನು ಸಂತಾನೋತ್ಪತ್ತಿ ಮಾಡುವಂತಹ ಗ್ರಂಥಿಗಳಿಗೆ ಕೊಡುತ್ತದೆ. ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಭುಜಂಗಾಸನ*
ಇದು ಅಂಡಾಶಯದ ಚಲನೆಯನ್ನು ಹೆಚ್ಚಿಸುವಂತೆ ಮಾಡುತ್ತದೆ
ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಶಿಶುವಾಸನ* –
ಬೆನ್ನು ಮೂಳೆಗಳಿಗೆ ಇದು ಸಹಾಯ ಮಾಡುತ್ತದೆ.
ಇದರಿಂದ ಯಾವುದೇ ತರಹವಾದ ಗಂಟಿಗೆ ಸಂಬಂಧಪಟ್ಟ ಕಾಯಿಲೆಗಳಿಗಿದು ಉತ್ತಮ
*ವೃಕ್ಷಾಸನ*
ಇದು ಬೆನ್ನು ಮೂಳೆಗಳ ಬಲಹೆಚ್ಚಿಸುತ್ತದೆ
ಬೆನ್ನಿನ ಸಂಬಂಧಿತ ಕಾಯಿಲೆಗಳಿಗಿದು ಸೂಕ್ತ ಆಸನ
*ಅರ್ಧ ಮತ್ಸಇಂದ್ರಿಯಾಸನ*
ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ
*ಆಪನಾಸನ*
ಇದು ಹೊಟ್ಟೆಯ ತೊಂದ್ರೆಗಳಿಗೆ ಸೂಕ್ತ ಆಸನ
ಈ ಆಸನದಿಂದ ಹೆಚ್ಚಿನ ಶಕ್ತಿ ದೊರಕುತ್ತದೆ ಹೊಟ್ಟೆಯ ಮುಸಲ್ ಗಳಿಗೆ
*ಪದ್ಮಾಸನ*
ಇದು ಎಲ್ಲರಿಗೂ ತಿಳಿದಿರುವ ಆಸನ ಇಂದರಿಂದ ಅತಿ ಹೆಚ್ಚಿನ ಉಪಯೋಗವಿದೆ ಏಂನೆಂದರೆ ತಲೆನೋವು (ಮೈಗರಿನ್) ಮತ್ತು ಇದು ಮನಸನ್ನು ಶಾಂತಗೊಳಿಸುತ್ತದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ತೊಂದರೆಯನ್ನು ನಿವಾರಿಸುತ್ತದೆ . ಎಲ್ಲ ಗಂಟುಗಳ ತೊಂದರೆಗಳನ್ನು ನಿವಾರಿಸುತ್ತದೆ . ಜೀರ್ಣಕ್ರಿಯೆಗೆ ಸಹಕಾರಿ . ಏಕಾಗ್ರತೆ ಹೆಚ್ಚಿಸುತ್ತದೆ
*ಶಿರ್ಸಾಸನ*
ಇದನ್ನು ಯೋಗದ ರಾಜ ಆಸನ ಎಂದೇ ಕರೆಯುತ್ತಾರೆ ಇದು ರಕ್ತ ಮೆದುಳಿಗೆ ತಲುಪಲು ಸಹಾಯ ಮಾಡುತ್ತದೆ .
ಈ ಆಸನ ಇಡೀ ಶರೀರವನ್ನ ಕಾಪಾಡುತ್ತದೆ , .ಏಕಾಗ್ರತೆಯನ್ನು ಹೆಚ್ಚಿಸುತ್ತದೆ , ಮೂಳೆಗಳಿಗೆ ಶಕ್ತಿಯನ್ನು ನೀಡುತ್ತದೆ , ಮನಸ್ಸಿನ ಸ್ಥಿಮಿತವನ್ನು ಕಾಪಾಡುತ್ತದೆ , ನಿದ್ರಾಹೀನತೆ ತಡೆಯುತ್ತದೆ , ಮರೆವಿನ ಕಾಯಿಲೆಯನ್ನು ತಡೆಯುತ್ತದೆ , ಕೋಪ ಭಯ ಇತ್ಯಾದಿಯನ್ನು ತಡೆಯುತ್ತದೆ , ಶರೀರದ ಚೈತನ್ಯ ಹೆಚ್ಚಿಸುತ್ತದೆ, ಇದನ್ನು ದಿನಕ್ಕೆ ಕನಿಷ್ಠ 5 ನಿಮಿಷ ಮಾಡತಕ್ಕದ್ದು.
*ಅರ್ಧ ಬೇಕಾಸನ*
ಇದು ಯಕೃತ್(ಲಿವರ್)ತೊಂದರೆಯಿದ್ದವರಿಗೆ ಹೇಳಿಮಾಡಿಸಿದ ಆಸನ
*ಸುಖಾಸನ*
ಇದು ನಿಮ್ಮ ಮನಸ್ಸಿಗೆ ಸಂಬಂದಿಸಿದ ಕಾಯಿಲೆಗಳಿಗೆ ರಾಮಬಾಣ
*ನೌಕಾಸನ*
ಇದು ನಿಮ್ಮ ಹೊಟ್ಟೆಯ ಅಂಗಗಳ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ , ಬೊಜ್ಜುತನ ನಿವಾರಣೆಗೆ ಸಹಕಾರಿ, ಜೀರ್ಣಕ್ರಿಯೆ ಸುಧಾರಿಸುವಲ್ಲಿ ಸಹಕಾರಿ.
ಕೊನೆಯದಾಗಿ ಯಾವುದೇ ಆಸನಗಳನ್ನು ಶುರುಮಾಡುವುದು ಎಷ್ಟೇ ಕಷ್ಟವಾದರು ಬಿಡುವುದು ಸುಲಭ,  ಆದರೆ ಅದರ ಮುಂದಿನ ಪರಿಣಾಮ ಒಂದೊಮ್ಮೆ ತೀರ ಆಗಿರಬಹುದು. ಇದರ ಜೊತೆಗೆ ಸರಿಯಾದ ಮಾಹಿತಿ ಪಡೆದೇ ಯೋಗವನ್ನು  ಮಾಡಬೇಕು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

4 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

16 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago