ಅನುಕ್ರಮ

ಯೋಗದಿಂದ ಮರೆಯಾಗುತ್ತೆ ರೋಗ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಡಾ.ಆದಿತ್ಯ ಚಣಿಲ BHMS(Intern)
ಯೋಗದಿಂದ ವಿವಿಧ ರೋಗಗಳು ದೂರವಾಗುತ್ತದೆ , ಈ ಬಗ್ಗೆ ಇಲ್ಲಿದೆ ಮಾಹಿತಿ
*ಮತ್ಯಾಸನ*
ಕುತ್ತಿಗೆಯ ಸ್ನಾಯುಗಳಿಗೆ ಹೆಚ್ಚಿನ ಒತ್ತು ಕೊಡುವ ಈ ಆಸನ ಥೈರೊಯ್ಡ್ ಗ್ಲಾನ್ಡ್ ಗೆ ಹೆಚ್ಚಿನ ಉಪಯೋಗ ಕೊಡುತ್ತದೆ.
ಈ ಆಸನ ಮಾಡುವುದರಿಂದಾಗಿ ಉಲ್ಲಾಸ ಹೆಚ್ಚುತ್ತದೆ ತಲೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ ಕುತ್ತಿಗೆಯ ತೊಂದರೆಗಳು ಕಡಿಮೆ ಆಗುತ್ತದೆ
*ಧನುರಾಸನ*
ಈ ಆಸನ ಹೆಚ್ಚಿನ ಶಕ್ತಿಯನ್ನು ಸಂತಾನೋತ್ಪತ್ತಿ ಮಾಡುವಂತಹ ಗ್ರಂಥಿಗಳಿಗೆ ಕೊಡುತ್ತದೆ. ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಭುಜಂಗಾಸನ*
ಇದು ಅಂಡಾಶಯದ ಚಲನೆಯನ್ನು ಹೆಚ್ಚಿಸುವಂತೆ ಮಾಡುತ್ತದೆ
ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಶಿಶುವಾಸನ* –
ಬೆನ್ನು ಮೂಳೆಗಳಿಗೆ ಇದು ಸಹಾಯ ಮಾಡುತ್ತದೆ.
ಇದರಿಂದ ಯಾವುದೇ ತರಹವಾದ ಗಂಟಿಗೆ ಸಂಬಂಧಪಟ್ಟ ಕಾಯಿಲೆಗಳಿಗಿದು ಉತ್ತಮ
*ವೃಕ್ಷಾಸನ*
ಇದು ಬೆನ್ನು ಮೂಳೆಗಳ ಬಲಹೆಚ್ಚಿಸುತ್ತದೆ
ಬೆನ್ನಿನ ಸಂಬಂಧಿತ ಕಾಯಿಲೆಗಳಿಗಿದು ಸೂಕ್ತ ಆಸನ
*ಅರ್ಧ ಮತ್ಸಇಂದ್ರಿಯಾಸನ*
ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ
*ಆಪನಾಸನ*
ಇದು ಹೊಟ್ಟೆಯ ತೊಂದ್ರೆಗಳಿಗೆ ಸೂಕ್ತ ಆಸನ
ಈ ಆಸನದಿಂದ ಹೆಚ್ಚಿನ ಶಕ್ತಿ ದೊರಕುತ್ತದೆ ಹೊಟ್ಟೆಯ ಮುಸಲ್ ಗಳಿಗೆ
*ಪದ್ಮಾಸನ*
ಇದು ಎಲ್ಲರಿಗೂ ತಿಳಿದಿರುವ ಆಸನ ಇಂದರಿಂದ ಅತಿ ಹೆಚ್ಚಿನ ಉಪಯೋಗವಿದೆ ಏಂನೆಂದರೆ ತಲೆನೋವು (ಮೈಗರಿನ್) ಮತ್ತು ಇದು ಮನಸನ್ನು ಶಾಂತಗೊಳಿಸುತ್ತದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ತೊಂದರೆಯನ್ನು ನಿವಾರಿಸುತ್ತದೆ . ಎಲ್ಲ ಗಂಟುಗಳ ತೊಂದರೆಗಳನ್ನು ನಿವಾರಿಸುತ್ತದೆ . ಜೀರ್ಣಕ್ರಿಯೆಗೆ ಸಹಕಾರಿ . ಏಕಾಗ್ರತೆ ಹೆಚ್ಚಿಸುತ್ತದೆ
*ಶಿರ್ಸಾಸನ*
ಇದನ್ನು ಯೋಗದ ರಾಜ ಆಸನ ಎಂದೇ ಕರೆಯುತ್ತಾರೆ ಇದು ರಕ್ತ ಮೆದುಳಿಗೆ ತಲುಪಲು ಸಹಾಯ ಮಾಡುತ್ತದೆ .
ಈ ಆಸನ ಇಡೀ ಶರೀರವನ್ನ ಕಾಪಾಡುತ್ತದೆ , .ಏಕಾಗ್ರತೆಯನ್ನು ಹೆಚ್ಚಿಸುತ್ತದೆ , ಮೂಳೆಗಳಿಗೆ ಶಕ್ತಿಯನ್ನು ನೀಡುತ್ತದೆ , ಮನಸ್ಸಿನ ಸ್ಥಿಮಿತವನ್ನು ಕಾಪಾಡುತ್ತದೆ , ನಿದ್ರಾಹೀನತೆ ತಡೆಯುತ್ತದೆ , ಮರೆವಿನ ಕಾಯಿಲೆಯನ್ನು ತಡೆಯುತ್ತದೆ , ಕೋಪ ಭಯ ಇತ್ಯಾದಿಯನ್ನು ತಡೆಯುತ್ತದೆ , ಶರೀರದ ಚೈತನ್ಯ ಹೆಚ್ಚಿಸುತ್ತದೆ, ಇದನ್ನು ದಿನಕ್ಕೆ ಕನಿಷ್ಠ 5 ನಿಮಿಷ ಮಾಡತಕ್ಕದ್ದು.
*ಅರ್ಧ ಬೇಕಾಸನ*
ಇದು ಯಕೃತ್(ಲಿವರ್)ತೊಂದರೆಯಿದ್ದವರಿಗೆ ಹೇಳಿಮಾಡಿಸಿದ ಆಸನ
*ಸುಖಾಸನ*
ಇದು ನಿಮ್ಮ ಮನಸ್ಸಿಗೆ ಸಂಬಂದಿಸಿದ ಕಾಯಿಲೆಗಳಿಗೆ ರಾಮಬಾಣ
*ನೌಕಾಸನ*
ಇದು ನಿಮ್ಮ ಹೊಟ್ಟೆಯ ಅಂಗಗಳ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ , ಬೊಜ್ಜುತನ ನಿವಾರಣೆಗೆ ಸಹಕಾರಿ, ಜೀರ್ಣಕ್ರಿಯೆ ಸುಧಾರಿಸುವಲ್ಲಿ ಸಹಕಾರಿ.
ಕೊನೆಯದಾಗಿ ಯಾವುದೇ ಆಸನಗಳನ್ನು ಶುರುಮಾಡುವುದು ಎಷ್ಟೇ ಕಷ್ಟವಾದರು ಬಿಡುವುದು ಸುಲಭ,  ಆದರೆ ಅದರ ಮುಂದಿನ ಪರಿಣಾಮ ಒಂದೊಮ್ಮೆ ತೀರ ಆಗಿರಬಹುದು. ಇದರ ಜೊತೆಗೆ ಸರಿಯಾದ ಮಾಹಿತಿ ಪಡೆದೇ ಯೋಗವನ್ನು  ಮಾಡಬೇಕು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

4 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

10 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

10 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

10 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

11 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

20 hours ago