Advertisement
ಅನುಕ್ರಮ

ಯೋಗದಿಂದ ಮರೆಯಾಗುತ್ತೆ ರೋಗ

Share
ಡಾ.ಆದಿತ್ಯ ಚಣಿಲ BHMS(Intern)
ಯೋಗದಿಂದ ವಿವಿಧ ರೋಗಗಳು ದೂರವಾಗುತ್ತದೆ , ಈ ಬಗ್ಗೆ ಇಲ್ಲಿದೆ ಮಾಹಿತಿ
*ಮತ್ಯಾಸನ*
ಕುತ್ತಿಗೆಯ ಸ್ನಾಯುಗಳಿಗೆ ಹೆಚ್ಚಿನ ಒತ್ತು ಕೊಡುವ ಈ ಆಸನ ಥೈರೊಯ್ಡ್ ಗ್ಲಾನ್ಡ್ ಗೆ ಹೆಚ್ಚಿನ ಉಪಯೋಗ ಕೊಡುತ್ತದೆ.
ಈ ಆಸನ ಮಾಡುವುದರಿಂದಾಗಿ ಉಲ್ಲಾಸ ಹೆಚ್ಚುತ್ತದೆ ತಲೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ ಕುತ್ತಿಗೆಯ ತೊಂದರೆಗಳು ಕಡಿಮೆ ಆಗುತ್ತದೆ
*ಧನುರಾಸನ*
ಈ ಆಸನ ಹೆಚ್ಚಿನ ಶಕ್ತಿಯನ್ನು ಸಂತಾನೋತ್ಪತ್ತಿ ಮಾಡುವಂತಹ ಗ್ರಂಥಿಗಳಿಗೆ ಕೊಡುತ್ತದೆ. ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಭುಜಂಗಾಸನ*
ಇದು ಅಂಡಾಶಯದ ಚಲನೆಯನ್ನು ಹೆಚ್ಚಿಸುವಂತೆ ಮಾಡುತ್ತದೆ
ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಶಿಶುವಾಸನ* –
ಬೆನ್ನು ಮೂಳೆಗಳಿಗೆ ಇದು ಸಹಾಯ ಮಾಡುತ್ತದೆ.
ಇದರಿಂದ ಯಾವುದೇ ತರಹವಾದ ಗಂಟಿಗೆ ಸಂಬಂಧಪಟ್ಟ ಕಾಯಿಲೆಗಳಿಗಿದು ಉತ್ತಮ
*ವೃಕ್ಷಾಸನ*
ಇದು ಬೆನ್ನು ಮೂಳೆಗಳ ಬಲಹೆಚ್ಚಿಸುತ್ತದೆ
ಬೆನ್ನಿನ ಸಂಬಂಧಿತ ಕಾಯಿಲೆಗಳಿಗಿದು ಸೂಕ್ತ ಆಸನ
*ಅರ್ಧ ಮತ್ಸಇಂದ್ರಿಯಾಸನ*
ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ
*ಆಪನಾಸನ*
ಇದು ಹೊಟ್ಟೆಯ ತೊಂದ್ರೆಗಳಿಗೆ ಸೂಕ್ತ ಆಸನ
ಈ ಆಸನದಿಂದ ಹೆಚ್ಚಿನ ಶಕ್ತಿ ದೊರಕುತ್ತದೆ ಹೊಟ್ಟೆಯ ಮುಸಲ್ ಗಳಿಗೆ
*ಪದ್ಮಾಸನ*
ಇದು ಎಲ್ಲರಿಗೂ ತಿಳಿದಿರುವ ಆಸನ ಇಂದರಿಂದ ಅತಿ ಹೆಚ್ಚಿನ ಉಪಯೋಗವಿದೆ ಏಂನೆಂದರೆ ತಲೆನೋವು (ಮೈಗರಿನ್) ಮತ್ತು ಇದು ಮನಸನ್ನು ಶಾಂತಗೊಳಿಸುತ್ತದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ತೊಂದರೆಯನ್ನು ನಿವಾರಿಸುತ್ತದೆ . ಎಲ್ಲ ಗಂಟುಗಳ ತೊಂದರೆಗಳನ್ನು ನಿವಾರಿಸುತ್ತದೆ . ಜೀರ್ಣಕ್ರಿಯೆಗೆ ಸಹಕಾರಿ . ಏಕಾಗ್ರತೆ ಹೆಚ್ಚಿಸುತ್ತದೆ
*ಶಿರ್ಸಾಸನ*
ಇದನ್ನು ಯೋಗದ ರಾಜ ಆಸನ ಎಂದೇ ಕರೆಯುತ್ತಾರೆ ಇದು ರಕ್ತ ಮೆದುಳಿಗೆ ತಲುಪಲು ಸಹಾಯ ಮಾಡುತ್ತದೆ .
ಈ ಆಸನ ಇಡೀ ಶರೀರವನ್ನ ಕಾಪಾಡುತ್ತದೆ , .ಏಕಾಗ್ರತೆಯನ್ನು ಹೆಚ್ಚಿಸುತ್ತದೆ , ಮೂಳೆಗಳಿಗೆ ಶಕ್ತಿಯನ್ನು ನೀಡುತ್ತದೆ , ಮನಸ್ಸಿನ ಸ್ಥಿಮಿತವನ್ನು ಕಾಪಾಡುತ್ತದೆ , ನಿದ್ರಾಹೀನತೆ ತಡೆಯುತ್ತದೆ , ಮರೆವಿನ ಕಾಯಿಲೆಯನ್ನು ತಡೆಯುತ್ತದೆ , ಕೋಪ ಭಯ ಇತ್ಯಾದಿಯನ್ನು ತಡೆಯುತ್ತದೆ , ಶರೀರದ ಚೈತನ್ಯ ಹೆಚ್ಚಿಸುತ್ತದೆ, ಇದನ್ನು ದಿನಕ್ಕೆ ಕನಿಷ್ಠ 5 ನಿಮಿಷ ಮಾಡತಕ್ಕದ್ದು.
*ಅರ್ಧ ಬೇಕಾಸನ*
ಇದು ಯಕೃತ್(ಲಿವರ್)ತೊಂದರೆಯಿದ್ದವರಿಗೆ ಹೇಳಿಮಾಡಿಸಿದ ಆಸನ
*ಸುಖಾಸನ*
ಇದು ನಿಮ್ಮ ಮನಸ್ಸಿಗೆ ಸಂಬಂದಿಸಿದ ಕಾಯಿಲೆಗಳಿಗೆ ರಾಮಬಾಣ
*ನೌಕಾಸನ*
ಇದು ನಿಮ್ಮ ಹೊಟ್ಟೆಯ ಅಂಗಗಳ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ , ಬೊಜ್ಜುತನ ನಿವಾರಣೆಗೆ ಸಹಕಾರಿ, ಜೀರ್ಣಕ್ರಿಯೆ ಸುಧಾರಿಸುವಲ್ಲಿ ಸಹಕಾರಿ.
ಕೊನೆಯದಾಗಿ ಯಾವುದೇ ಆಸನಗಳನ್ನು ಶುರುಮಾಡುವುದು ಎಷ್ಟೇ ಕಷ್ಟವಾದರು ಬಿಡುವುದು ಸುಲಭ,  ಆದರೆ ಅದರ ಮುಂದಿನ ಪರಿಣಾಮ ಒಂದೊಮ್ಮೆ ತೀರ ಆಗಿರಬಹುದು. ಇದರ ಜೊತೆಗೆ ಸರಿಯಾದ ಮಾಹಿತಿ ಪಡೆದೇ ಯೋಗವನ್ನು  ಮಾಡಬೇಕು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

15 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

19 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago