Advertisement
ಅಂಕಣ

ಯೋಗದಿಂದ ಮರೆಯಾಗುತ್ತೆ ರೋಗ

Share
ಡಾ.ಆದಿತ್ಯ ಚಣಿಲ BHMS(Intern)
ಯೋಗದಿಂದ ವಿವಿಧ ರೋಗಗಳು ದೂರವಾಗುತ್ತದೆ , ಈ ಬಗ್ಗೆ ಇಲ್ಲಿದೆ ಮಾಹಿತಿ
*ಮತ್ಯಾಸನ*
ಕುತ್ತಿಗೆಯ ಸ್ನಾಯುಗಳಿಗೆ ಹೆಚ್ಚಿನ ಒತ್ತು ಕೊಡುವ ಈ ಆಸನ ಥೈರೊಯ್ಡ್ ಗ್ಲಾನ್ಡ್ ಗೆ ಹೆಚ್ಚಿನ ಉಪಯೋಗ ಕೊಡುತ್ತದೆ.
ಈ ಆಸನ ಮಾಡುವುದರಿಂದಾಗಿ ಉಲ್ಲಾಸ ಹೆಚ್ಚುತ್ತದೆ ತಲೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ ಕುತ್ತಿಗೆಯ ತೊಂದರೆಗಳು ಕಡಿಮೆ ಆಗುತ್ತದೆ
*ಧನುರಾಸನ*
ಈ ಆಸನ ಹೆಚ್ಚಿನ ಶಕ್ತಿಯನ್ನು ಸಂತಾನೋತ್ಪತ್ತಿ ಮಾಡುವಂತಹ ಗ್ರಂಥಿಗಳಿಗೆ ಕೊಡುತ್ತದೆ. ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಭುಜಂಗಾಸನ*
ಇದು ಅಂಡಾಶಯದ ಚಲನೆಯನ್ನು ಹೆಚ್ಚಿಸುವಂತೆ ಮಾಡುತ್ತದೆ
ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಶಿಶುವಾಸನ* –
ಬೆನ್ನು ಮೂಳೆಗಳಿಗೆ ಇದು ಸಹಾಯ ಮಾಡುತ್ತದೆ.
ಇದರಿಂದ ಯಾವುದೇ ತರಹವಾದ ಗಂಟಿಗೆ ಸಂಬಂಧಪಟ್ಟ ಕಾಯಿಲೆಗಳಿಗಿದು ಉತ್ತಮ
*ವೃಕ್ಷಾಸನ*
ಇದು ಬೆನ್ನು ಮೂಳೆಗಳ ಬಲಹೆಚ್ಚಿಸುತ್ತದೆ
ಬೆನ್ನಿನ ಸಂಬಂಧಿತ ಕಾಯಿಲೆಗಳಿಗಿದು ಸೂಕ್ತ ಆಸನ
*ಅರ್ಧ ಮತ್ಸಇಂದ್ರಿಯಾಸನ*
ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ
*ಆಪನಾಸನ*
ಇದು ಹೊಟ್ಟೆಯ ತೊಂದ್ರೆಗಳಿಗೆ ಸೂಕ್ತ ಆಸನ
ಈ ಆಸನದಿಂದ ಹೆಚ್ಚಿನ ಶಕ್ತಿ ದೊರಕುತ್ತದೆ ಹೊಟ್ಟೆಯ ಮುಸಲ್ ಗಳಿಗೆ
*ಪದ್ಮಾಸನ*
ಇದು ಎಲ್ಲರಿಗೂ ತಿಳಿದಿರುವ ಆಸನ ಇಂದರಿಂದ ಅತಿ ಹೆಚ್ಚಿನ ಉಪಯೋಗವಿದೆ ಏಂನೆಂದರೆ ತಲೆನೋವು (ಮೈಗರಿನ್) ಮತ್ತು ಇದು ಮನಸನ್ನು ಶಾಂತಗೊಳಿಸುತ್ತದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ತೊಂದರೆಯನ್ನು ನಿವಾರಿಸುತ್ತದೆ . ಎಲ್ಲ ಗಂಟುಗಳ ತೊಂದರೆಗಳನ್ನು ನಿವಾರಿಸುತ್ತದೆ . ಜೀರ್ಣಕ್ರಿಯೆಗೆ ಸಹಕಾರಿ . ಏಕಾಗ್ರತೆ ಹೆಚ್ಚಿಸುತ್ತದೆ
*ಶಿರ್ಸಾಸನ*
ಇದನ್ನು ಯೋಗದ ರಾಜ ಆಸನ ಎಂದೇ ಕರೆಯುತ್ತಾರೆ ಇದು ರಕ್ತ ಮೆದುಳಿಗೆ ತಲುಪಲು ಸಹಾಯ ಮಾಡುತ್ತದೆ .
ಈ ಆಸನ ಇಡೀ ಶರೀರವನ್ನ ಕಾಪಾಡುತ್ತದೆ , .ಏಕಾಗ್ರತೆಯನ್ನು ಹೆಚ್ಚಿಸುತ್ತದೆ , ಮೂಳೆಗಳಿಗೆ ಶಕ್ತಿಯನ್ನು ನೀಡುತ್ತದೆ , ಮನಸ್ಸಿನ ಸ್ಥಿಮಿತವನ್ನು ಕಾಪಾಡುತ್ತದೆ , ನಿದ್ರಾಹೀನತೆ ತಡೆಯುತ್ತದೆ , ಮರೆವಿನ ಕಾಯಿಲೆಯನ್ನು ತಡೆಯುತ್ತದೆ , ಕೋಪ ಭಯ ಇತ್ಯಾದಿಯನ್ನು ತಡೆಯುತ್ತದೆ , ಶರೀರದ ಚೈತನ್ಯ ಹೆಚ್ಚಿಸುತ್ತದೆ, ಇದನ್ನು ದಿನಕ್ಕೆ ಕನಿಷ್ಠ 5 ನಿಮಿಷ ಮಾಡತಕ್ಕದ್ದು.
*ಅರ್ಧ ಬೇಕಾಸನ*
ಇದು ಯಕೃತ್(ಲಿವರ್)ತೊಂದರೆಯಿದ್ದವರಿಗೆ ಹೇಳಿಮಾಡಿಸಿದ ಆಸನ
*ಸುಖಾಸನ*
ಇದು ನಿಮ್ಮ ಮನಸ್ಸಿಗೆ ಸಂಬಂದಿಸಿದ ಕಾಯಿಲೆಗಳಿಗೆ ರಾಮಬಾಣ
*ನೌಕಾಸನ*
ಇದು ನಿಮ್ಮ ಹೊಟ್ಟೆಯ ಅಂಗಗಳ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ , ಬೊಜ್ಜುತನ ನಿವಾರಣೆಗೆ ಸಹಕಾರಿ, ಜೀರ್ಣಕ್ರಿಯೆ ಸುಧಾರಿಸುವಲ್ಲಿ ಸಹಕಾರಿ.
ಕೊನೆಯದಾಗಿ ಯಾವುದೇ ಆಸನಗಳನ್ನು ಶುರುಮಾಡುವುದು ಎಷ್ಟೇ ಕಷ್ಟವಾದರು ಬಿಡುವುದು ಸುಲಭ,  ಆದರೆ ಅದರ ಮುಂದಿನ ಪರಿಣಾಮ ಒಂದೊಮ್ಮೆ ತೀರ ಆಗಿರಬಹುದು. ಇದರ ಜೊತೆಗೆ ಸರಿಯಾದ ಮಾಹಿತಿ ಪಡೆದೇ ಯೋಗವನ್ನು  ಮಾಡಬೇಕು.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

5 mins ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

5 hours ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

8 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

8 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

22 hours ago