Advertisement
ಅನುಕ್ರಮ

ಯೋಗದಿಂದ ಮರೆಯಾಗುತ್ತೆ ರೋಗ

Share
ಡಾ.ಆದಿತ್ಯ ಚಣಿಲ BHMS(Intern)
ಯೋಗದಿಂದ ವಿವಿಧ ರೋಗಗಳು ದೂರವಾಗುತ್ತದೆ , ಈ ಬಗ್ಗೆ ಇಲ್ಲಿದೆ ಮಾಹಿತಿ
*ಮತ್ಯಾಸನ*
ಕುತ್ತಿಗೆಯ ಸ್ನಾಯುಗಳಿಗೆ ಹೆಚ್ಚಿನ ಒತ್ತು ಕೊಡುವ ಈ ಆಸನ ಥೈರೊಯ್ಡ್ ಗ್ಲಾನ್ಡ್ ಗೆ ಹೆಚ್ಚಿನ ಉಪಯೋಗ ಕೊಡುತ್ತದೆ.
ಈ ಆಸನ ಮಾಡುವುದರಿಂದಾಗಿ ಉಲ್ಲಾಸ ಹೆಚ್ಚುತ್ತದೆ ತಲೆ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ ಕುತ್ತಿಗೆಯ ತೊಂದರೆಗಳು ಕಡಿಮೆ ಆಗುತ್ತದೆ
*ಧನುರಾಸನ*
ಈ ಆಸನ ಹೆಚ್ಚಿನ ಶಕ್ತಿಯನ್ನು ಸಂತಾನೋತ್ಪತ್ತಿ ಮಾಡುವಂತಹ ಗ್ರಂಥಿಗಳಿಗೆ ಕೊಡುತ್ತದೆ. ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಭುಜಂಗಾಸನ*
ಇದು ಅಂಡಾಶಯದ ಚಲನೆಯನ್ನು ಹೆಚ್ಚಿಸುವಂತೆ ಮಾಡುತ್ತದೆ
ಇದರಿಂದ PCOD ಅಂತಹ ರೋಗಗಳು ಬರುವುದನ್ನು ತಡೆಯುತ್ತದೆ
*ಶಿಶುವಾಸನ* –
ಬೆನ್ನು ಮೂಳೆಗಳಿಗೆ ಇದು ಸಹಾಯ ಮಾಡುತ್ತದೆ.
ಇದರಿಂದ ಯಾವುದೇ ತರಹವಾದ ಗಂಟಿಗೆ ಸಂಬಂಧಪಟ್ಟ ಕಾಯಿಲೆಗಳಿಗಿದು ಉತ್ತಮ
*ವೃಕ್ಷಾಸನ*
ಇದು ಬೆನ್ನು ಮೂಳೆಗಳ ಬಲಹೆಚ್ಚಿಸುತ್ತದೆ
ಬೆನ್ನಿನ ಸಂಬಂಧಿತ ಕಾಯಿಲೆಗಳಿಗಿದು ಸೂಕ್ತ ಆಸನ
*ಅರ್ಧ ಮತ್ಸಇಂದ್ರಿಯಾಸನ*
ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ
*ಆಪನಾಸನ*
ಇದು ಹೊಟ್ಟೆಯ ತೊಂದ್ರೆಗಳಿಗೆ ಸೂಕ್ತ ಆಸನ
ಈ ಆಸನದಿಂದ ಹೆಚ್ಚಿನ ಶಕ್ತಿ ದೊರಕುತ್ತದೆ ಹೊಟ್ಟೆಯ ಮುಸಲ್ ಗಳಿಗೆ
*ಪದ್ಮಾಸನ*
ಇದು ಎಲ್ಲರಿಗೂ ತಿಳಿದಿರುವ ಆಸನ ಇಂದರಿಂದ ಅತಿ ಹೆಚ್ಚಿನ ಉಪಯೋಗವಿದೆ ಏಂನೆಂದರೆ ತಲೆನೋವು (ಮೈಗರಿನ್) ಮತ್ತು ಇದು ಮನಸನ್ನು ಶಾಂತಗೊಳಿಸುತ್ತದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಟ್ಟಿನ ತೊಂದರೆಯನ್ನು ನಿವಾರಿಸುತ್ತದೆ . ಎಲ್ಲ ಗಂಟುಗಳ ತೊಂದರೆಗಳನ್ನು ನಿವಾರಿಸುತ್ತದೆ . ಜೀರ್ಣಕ್ರಿಯೆಗೆ ಸಹಕಾರಿ . ಏಕಾಗ್ರತೆ ಹೆಚ್ಚಿಸುತ್ತದೆ
*ಶಿರ್ಸಾಸನ*
ಇದನ್ನು ಯೋಗದ ರಾಜ ಆಸನ ಎಂದೇ ಕರೆಯುತ್ತಾರೆ ಇದು ರಕ್ತ ಮೆದುಳಿಗೆ ತಲುಪಲು ಸಹಾಯ ಮಾಡುತ್ತದೆ .
ಈ ಆಸನ ಇಡೀ ಶರೀರವನ್ನ ಕಾಪಾಡುತ್ತದೆ , .ಏಕಾಗ್ರತೆಯನ್ನು ಹೆಚ್ಚಿಸುತ್ತದೆ , ಮೂಳೆಗಳಿಗೆ ಶಕ್ತಿಯನ್ನು ನೀಡುತ್ತದೆ , ಮನಸ್ಸಿನ ಸ್ಥಿಮಿತವನ್ನು ಕಾಪಾಡುತ್ತದೆ , ನಿದ್ರಾಹೀನತೆ ತಡೆಯುತ್ತದೆ , ಮರೆವಿನ ಕಾಯಿಲೆಯನ್ನು ತಡೆಯುತ್ತದೆ , ಕೋಪ ಭಯ ಇತ್ಯಾದಿಯನ್ನು ತಡೆಯುತ್ತದೆ , ಶರೀರದ ಚೈತನ್ಯ ಹೆಚ್ಚಿಸುತ್ತದೆ, ಇದನ್ನು ದಿನಕ್ಕೆ ಕನಿಷ್ಠ 5 ನಿಮಿಷ ಮಾಡತಕ್ಕದ್ದು.
*ಅರ್ಧ ಬೇಕಾಸನ*
ಇದು ಯಕೃತ್(ಲಿವರ್)ತೊಂದರೆಯಿದ್ದವರಿಗೆ ಹೇಳಿಮಾಡಿಸಿದ ಆಸನ
*ಸುಖಾಸನ*
ಇದು ನಿಮ್ಮ ಮನಸ್ಸಿಗೆ ಸಂಬಂದಿಸಿದ ಕಾಯಿಲೆಗಳಿಗೆ ರಾಮಬಾಣ
*ನೌಕಾಸನ*
ಇದು ನಿಮ್ಮ ಹೊಟ್ಟೆಯ ಅಂಗಗಳ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ , ಬೊಜ್ಜುತನ ನಿವಾರಣೆಗೆ ಸಹಕಾರಿ, ಜೀರ್ಣಕ್ರಿಯೆ ಸುಧಾರಿಸುವಲ್ಲಿ ಸಹಕಾರಿ.
ಕೊನೆಯದಾಗಿ ಯಾವುದೇ ಆಸನಗಳನ್ನು ಶುರುಮಾಡುವುದು ಎಷ್ಟೇ ಕಷ್ಟವಾದರು ಬಿಡುವುದು ಸುಲಭ,  ಆದರೆ ಅದರ ಮುಂದಿನ ಪರಿಣಾಮ ಒಂದೊಮ್ಮೆ ತೀರ ಆಗಿರಬಹುದು. ಇದರ ಜೊತೆಗೆ ಸರಿಯಾದ ಮಾಹಿತಿ ಪಡೆದೇ ಯೋಗವನ್ನು  ಮಾಡಬೇಕು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 hour ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

8 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago