ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಬಳ್ಕುಂಜೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪಮೂಡ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಣಿಯೂರಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ) ಹುದ್ದೆಗೆ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ ವೆಲ್ನೆಸ್ ಇನ್ಸ್ಟ್ರಕ್ಟರ್ ಕೋರ್ಸ್ ಪ್ರಮಾಣ ಪತ್ರವನ್ನು ಯೋಗ ಸರ್ಟಿಫಿಕೇಷನ್ ಬೋರ್ಡ್ನಿಂದ ಪಡೆದಿರಬೇಕು ಅಥವಾ ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಪ್ರತಿಷ್ಟಿತ ಸಂಸ್ಥೆಯಲ್ಲಿ ಯೋಗ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ವಯೋಮಿತಿ 60 ವರ್ಷ ಮೀರಬಾರದು, ಸ್ಥಳೀಯರಿಗೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿ ದೂರವಾಣಿ ಸಂಖ್ಯೆ: 0824-2453063 ಸಂಪರ್ಕಿಸವಂತೆ ದ.ಕ ಆಯುಷ್ ಇಲಾಖಾ ಪ್ರಕಟಣೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…