ಸುಳ್ಯ: 26 ವರ್ಷಗಳಿಂದ ಸುಳ್ಯದ ಶಾಸಕರಾಗಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ , ನಾಯಕರಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಮತದಾರರಿಗೆ ಮಾಡಿರುವ ಅವಮಾನವಾಗಿದೆ. ಶಾಸಕ ಅಂಗಾರ ಅವರಿಗೆ ಸಚಿವರಾಗುವ ಯೋಗ್ಯತೆ ಇದೆ ಸಮರ್ಥರೂ ಇದ್ದಾರೆ. ಹಾಗಿದ್ದರೂ ಸಚಿವ ಸ್ಥಾನ ಲಭ್ಯವಾಗದೇ ಇರುವುದು ವಿಷಾದನೀಯ.ಪಕ್ಷನಿಷ್ಠೆ, ಪ್ರಾಮಾಣಿಕತೆ ಮುಳುವಾಯಿತೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿದೆ. ಹೀಗಾಗಿ ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…