ಯೋಧನೊಂದಿಗೆ ಮನೆಯಂಗಳದಲ್ಲಿ ಸ್ವಾತಂತ್ರ್ಯದ ಸಂಭ್ರಮ

August 16, 2019
10:00 AM

ಬೆಳ್ಳಾರೆ: ಸ್ವಾತಂತ್ರ್ಯ ದಿನಾಚರಣೆಯನ್ನು ಬೆಳ್ಳಾರೆಯ ರೈತರೊಬ್ಬರು ಮನೆಯಲ್ಲಿ ಯೋಧರೊಬ್ಬರ ದಿವ್ಯಹಸ್ತದೊಂದಿಗೆ ಧ್ವಜಾರೋಹಣವನ್ನು ಮಾಡಿಸಿ ಮಾದರಿಯಾಗಿದೆ.

Advertisement

ಬೆಳ್ಳಾರೆಯ ಪಡ್ಪು ನಿವಾಸಿ ಆನಂದ ಗೌಡರ ಮನೆಯಂಗಳದಲ್ಲಿ 50ಕ್ಕಿಂತಲೂ ಹೆಚ್ಚಿನ ಮಕ್ಕಳು 73ನೇ ಸ್ವಾತಂತ್ರೋತ್ಸವವನ್ನು ಬಹಳ ಸಡಗರದಿಂದ ಆಚರಿಸಿದರು. ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ ಶ್ರೀಧರ್ ಅವರು ಧ್ವಜಾರೋಹಣಗೈದರು. ಯೋಧ ಶ್ರೀಧರ್ ಅವರು ಐವರ್ನಾಡು ಗ್ರಾಮದ ಸಾರಕೆರೆ ನಿವಾಸಿ. 2004ರಲ್ಲಿ ಭೋಪಾಲ್‍ನಲ್ಲಿ ತರಬೇತಿ ಮುಗಿಸಿ ವಿಶಾಖಪಟ್ಟಣ, ರಾಜಸ್ಥಾನ, ಸೂರತ್‍ನಲ್ಲಿ ಮಿಶನ್ ಲಿಬನನ್ ಆಗಿ ನಿಯೋಜನೆಗೊಂಡಿದ್ದರು. ಪ್ರಸ್ತುತ ಪಶ್ಚಿಮ ಬಂಗಾಳದ ಪಾಣಾಘರ್ ಗಡಿಭಾಗದಲ್ಲಿ ಇಎಂಇ ಬೆಟಾಲಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಯೋಧನಿಗೆ ರಾಖಿ ಕಟ್ಟಿ ಸಂಭ್ರಮಿಸಿದ ವಿದ್ಯಾರ್ಥಿನಿಯರು:
ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ಸಹೋದರತೆಯನ್ನು ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವು ಜೊತೆಯಾಗಿ ನಡೆಯಿತು. ಯೋಧ ಶ್ರೀಧರ್ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿ ವಿದ್ಯಾರ್ಥಿನಿಯರು ಹೆಮ್ಮೆಪಟ್ಟುಕೊಂಡರು.ಸ್ವಾತಂತ್ರ ದಿನಾಚರಣೆ ಸಂದರ್ಭ ಯೋಧರನ್ನು ಹಾಗು ರೈತರನ್ನು ಸನ್ಮಾನಿಸಿ ಗೌರವಿಸಿದ ನಂತರ ಯೋಧ ಶ್ರೀಧರ್ ಜ್ಞಾನದೀಪ ವಿದ್ಯಾರ್ಥಿಗಳಿಗೆ ಸೇನಾ ನೇಮಕಾತಿ ಬಗ್ಗೆ ಮಾಹಿತಿಗಳನ್ನು ನೀಡುತ್ತಾ ವಿದ್ಯಾರ್ಥಿಗಳು ಸೇನೆ ಸೇರ್ಪಡೆಗೊಳ್ಳಲು ತಮ್ಮ ಮಾತುಗಳಿಂದ ಪ್ರೇರೇಪಿಸಿದ್ದು ಕಾರ್ಯಕ್ರಮದ ವೈಶಿಷ್ಠ್ಯತೆಯಾಗಿತ್ತು.

ಸೇನೆಗೆ ಸೇರ್ಪಡೆಗೊಳ್ಳುವವರ ಸಂಖ್ಯೆ ಕಡಿಮೆ ಇರುವ ಈ ದಿನಗಳಲ್ಲಿ ಇಲ್ಲಿನ ಮಕ್ಕಳು ಸೇನಾ ಸೇರ್ಪಡೆಗೆ ತೋರ್ಪಡಿಸಿದ ಉತ್ಸಾಹ ನನಗೆ ಹೆಮ್ಮೆಯೆನಿಸಿತು. ಅವರಿಗೆ ಅಗತ್ಯವಿರುವ ಮಾಹಿತಿಗಳನ್ನು ನೀಡಲು ಸಿದ್ದ ಎಂದು ಯೋಧ ಶ್ರೀಧರ್ ಸಾರಕರೆ ಹೇಳುತ್ತಾರೆ.

Advertisement

 ಮಕ್ಕಳಿಗೆ ಸ್ವಾತಂತ್ರ ದಿನಾಚರಣೆಯ ಮಹತ್ವ ಅರಿವಾಗಬೇಕೆನ್ನುವ ನಿಟ್ಟಿನಲ್ಲಿ ವಿಶಿಷ್ಠವಾದ ಶೈಲಿಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಿದ್ದೇವೆ. ಭಾರತ ದೇಶದ ರಕ್ಷಣೆಗೆ ಸ್ಪೂರ್ತಿ ಪಡೆಯಲು ಸ್ವತಃ ಯೋಧರೊಬ್ಬರ ಹಸ್ತದಿಂದ ಧ್ವಜಾರೋಹಣಗೊಳಿಸಿದ್ದೇವೆ ಎನ್ನುತ್ತಾರೆ ಜ್ಞಾನದೀಪ ಶಿಕ್ಷಣ ಸಂಸ್ಥೆ ನಿರ್ದೇಶಕ ಉಮೇಶ್ ಮಣಿಕ್ಕಾರ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಪ್ರಮುಖ ಸುದ್ದಿ

MIRROR FOCUS

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಸ್ವಾತಂತ್ರ್ಯಕ್ಕಾಗಿ ಮದುವೆ
August 14, 2025
8:43 PM
by: ಡಾ.ಚಂದ್ರಶೇಖರ ದಾಮ್ಲೆ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!
August 15, 2025
7:07 AM
by: ರಮೇಶ್‌ ದೇಲಂಪಾಡಿ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group