ರಂಗಮನೆಯಲ್ಲಿ ಸಂಭ್ರಮ-ಸಂಭ್ರಮ

August 26, 2019
8:30 AM

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.

Advertisement
Advertisement

ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.

ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.

Advertisement

ರಂಗಮನ

 

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group