ರಂಗಮನೆಯಲ್ಲಿ ಸಂಭ್ರಮ-ಸಂಭ್ರಮ

August 26, 2019
8:30 AM

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.

ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.

ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.

ರಂಗಮನ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror