ರಂಗಮನೆಯಲ್ಲಿ ಸಂಭ್ರಮ-ಸಂಭ್ರಮ

August 26, 2019
8:30 AM

ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.

ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.

ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.

ರಂಗಮನ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror