ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.
ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.
ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…
ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಜಲಾಶಯದಲ್ಲಿ 77.144…
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…
ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ…