ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.
ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.
ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…