ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.
ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.
ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…