ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.
ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.
ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…