ಸುಳ್ಯ: ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ಸಂಭ್ರಮ ಹಾಗೂ ಸಂಭ್ರಮ. ಒಂದು ವನಜ ರಂಗಮನೆ ಪ್ರಶಸ್ತಿ ಪ್ರದಾನದ ಸಂಭ್ರಮವಾದರೆ ಇನ್ನೊಂದು ಲೀಲಾವತಿ ಬೈಪಡಿತ್ತಾಯ ಅವರ ಭಾಗವತಿಕೆಯಲ್ಲಿ ಯಕ್ಷಸಂಭ್ರಮ.
ಸುಳ್ಯದ ರಂಗಮನೆಯಲ್ಲಿ ಭಾನುವಾರ ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಿತು. ಬಳಿಕ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಿದರು.
ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಿತು. ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಿತು. ಜೀವನ್ ರಾಂ ಕಾರ್ಯಕ್ರಮ ಸಂಯೋಜಿಸಿದರು. ಅತಿಥಿಗಳಾಗಿ ಶಾಸಕ ಅಂಗಾರ ಮೊದಲಾದವರು ಭಾಗವಹಿಸಿದ್ದರು.
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…