ಕಲೆ-ಸಂಸ್ಕೃತಿ

ರಂಗಮನೆ: ಸುಜನಾ ಯಕ್ಷ ತರಗತಿ ಜೂನ್ ಎರಡನೇ ವಾರದಿಂದ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನಡೆಯುವ ಯಕ್ಷಗಾನ ನಾಟ್ಯ ತರಗತಿಗಳು ಜೂನ್ ಎರಡನೇ ವಾರದಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರದ ಅಧ್ಯಕ್ಷ ಜೀವನ್‍ರಾಂ ಸುಳ್ಯ ತಿಳಿಸಿರುತ್ತಾರೆ.
ಕಳೆದ ನಾಲ್ಕು ವರ್ಷಗಳಿಂದ ನಾಟ್ಯಾಭ್ಯಾಸ, ಮಾತುಗಾರಿಕೆ, ಅಭಿನಯ ಮತ್ತು ಯಕ್ಷಗಾನದ ರಂಗತಂತ್ರಗಳನ್ನು ಕಲಿಸುವ ಮೂಲಕ ಮಕ್ಕಳ ಯಕ್ಷಗಾನ ತಂಡವನ್ನು ರಚಿಸಲಾಗಿತ್ತು. ಈ ತಂಡ ಹಲವು ಕಡೆಗಳಲ್ಲಿ ಪ್ರದರ್ಶನಗಳನ್ನು ನೀಡಿವೆ. ಈಗಾಗಲೇ ಹಲವು ಪ್ರಸಂಗಗಳನ್ನೂ ಆಡಿತೋರಿಸಿವೆ. ಇದಲ್ಲದೇ ಅಧ್ಯಯನ ಕೇಂದ್ರದ ವತಿಯಿಂದ ಹಿಮ್ಮೇಳ ತರಗತಿಗಳೂ ನಡೆಯುತ್ತವೆ. ನಾಟ್ಯಗುರು ಲಕ್ಷ್ಮೀಶ ರೈ ಕಳಂಜ, ಹಿಮ್ಮೇಳ ಗುರು ಕುಮಾರ ಸುಬ್ರಹ್ಮಣ್ಯ ವಳಕುಂಜ ಇವರು ಪ್ರತೀ ಆದಿತ್ಯವಾರ ತರಗತಿಗಳನ್ನು ನಡೆಸಲಿದ್ದಾರೆ. ಆಸಕ್ತರು ಡಾ.ಸುಂದರ ಕೇನಾಜೆ(9448951859) ಹಾಗೂ ಕುಮಾರ ಸುಬ್ರಹ್ಮಣ್ಯ ವಳಕುಂಜ(9845505543) ಇವರಲ್ಲಿ ಜೂನ್ 12ರ ಒಳಗೆ ಹೆಸರು ನೊಂದಾಯಿಸುವಂತೆ ಕೋರಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

4 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

4 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

4 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

15 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago