Advertisement
ಕಲೆ-ಸಂಸ್ಕೃತಿ

ರಂಗಮನೆ: ಸುಜನಾ ಯಕ್ಷ ತರಗತಿ ಜೂನ್ ಎರಡನೇ ವಾರದಿಂದ ಆರಂಭ

Share

ಸುಳ್ಯ: ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನಡೆಯುವ ಯಕ್ಷಗಾನ ನಾಟ್ಯ ತರಗತಿಗಳು ಜೂನ್ ಎರಡನೇ ವಾರದಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರದ ಅಧ್ಯಕ್ಷ ಜೀವನ್‍ರಾಂ ಸುಳ್ಯ ತಿಳಿಸಿರುತ್ತಾರೆ.
ಕಳೆದ ನಾಲ್ಕು ವರ್ಷಗಳಿಂದ ನಾಟ್ಯಾಭ್ಯಾಸ, ಮಾತುಗಾರಿಕೆ, ಅಭಿನಯ ಮತ್ತು ಯಕ್ಷಗಾನದ ರಂಗತಂತ್ರಗಳನ್ನು ಕಲಿಸುವ ಮೂಲಕ ಮಕ್ಕಳ ಯಕ್ಷಗಾನ ತಂಡವನ್ನು ರಚಿಸಲಾಗಿತ್ತು. ಈ ತಂಡ ಹಲವು ಕಡೆಗಳಲ್ಲಿ ಪ್ರದರ್ಶನಗಳನ್ನು ನೀಡಿವೆ. ಈಗಾಗಲೇ ಹಲವು ಪ್ರಸಂಗಗಳನ್ನೂ ಆಡಿತೋರಿಸಿವೆ. ಇದಲ್ಲದೇ ಅಧ್ಯಯನ ಕೇಂದ್ರದ ವತಿಯಿಂದ ಹಿಮ್ಮೇಳ ತರಗತಿಗಳೂ ನಡೆಯುತ್ತವೆ. ನಾಟ್ಯಗುರು ಲಕ್ಷ್ಮೀಶ ರೈ ಕಳಂಜ, ಹಿಮ್ಮೇಳ ಗುರು ಕುಮಾರ ಸುಬ್ರಹ್ಮಣ್ಯ ವಳಕುಂಜ ಇವರು ಪ್ರತೀ ಆದಿತ್ಯವಾರ ತರಗತಿಗಳನ್ನು ನಡೆಸಲಿದ್ದಾರೆ. ಆಸಕ್ತರು ಡಾ.ಸುಂದರ ಕೇನಾಜೆ(9448951859) ಹಾಗೂ ಕುಮಾರ ಸುಬ್ರಹ್ಮಣ್ಯ ವಳಕುಂಜ(9845505543) ಇವರಲ್ಲಿ ಜೂನ್ 12ರ ಒಳಗೆ ಹೆಸರು ನೊಂದಾಯಿಸುವಂತೆ ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

26 minutes ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

10 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago