ರಂಗಮಯೂರಿಯಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಜೆ

August 15, 2019
8:42 PM

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರ‌ಮವನ್ನು ಉದ್ಘಾಟಿಸಿದರು.

ಕಲಾ ಶಾಲೆಯ ಅಧ್ಯಕ್ಷ ವಿಜಯಕುಮಾರ್ ಮಯೂರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ನಿವೃತ್ತ ಯೋಧ ಜೆ.ಕೆ.ವಸಂತ ಗೌಡ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯಕುಮಾರ್ ಮಯೂರಿ ಸ್ವಾಗತಿಸಿ, ನಿರ್ದೇಶಕ ಲೊಕೇಶ್ ಊರುಬೈಲು ವಂದಿಸಿದರು. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಾಲೆಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ಲೊಕೇಶ್ ಊರುಬೈಲು ನಿರ್ದೇಶನದ ಮೇಘ ವೃಕ್ಷ ಮತ್ತು ತುಷಾರ್ ನಿರ್ದೇಶನದ ವೀರ ಭಗತ್ ಸಿಂಗ್ ನಾಟಕ ಪ್ರದರ್ಶನಗೊಂಡವು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror