ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಲಾ ಶಾಲೆಯ ಅಧ್ಯಕ್ಷ ವಿಜಯಕುಮಾರ್ ಮಯೂರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ನಿವೃತ್ತ ಯೋಧ ಜೆ.ಕೆ.ವಸಂತ ಗೌಡ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜಯಕುಮಾರ್ ಮಯೂರಿ ಸ್ವಾಗತಿಸಿ, ನಿರ್ದೇಶಕ ಲೊಕೇಶ್ ಊರುಬೈಲು ವಂದಿಸಿದರು. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಾಲೆಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ಲೊಕೇಶ್ ಊರುಬೈಲು ನಿರ್ದೇಶನದ ಮೇಘ ವೃಕ್ಷ ಮತ್ತು ತುಷಾರ್ ನಿರ್ದೇಶನದ ವೀರ ಭಗತ್ ಸಿಂಗ್ ನಾಟಕ ಪ್ರದರ್ಶನಗೊಂಡವು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…