ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಲಾ ಶಾಲೆಯ ಅಧ್ಯಕ್ಷ ವಿಜಯಕುಮಾರ್ ಮಯೂರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ನಿವೃತ್ತ ಯೋಧ ಜೆ.ಕೆ.ವಸಂತ ಗೌಡ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜಯಕುಮಾರ್ ಮಯೂರಿ ಸ್ವಾಗತಿಸಿ, ನಿರ್ದೇಶಕ ಲೊಕೇಶ್ ಊರುಬೈಲು ವಂದಿಸಿದರು. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಾಲೆಯ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ಲೊಕೇಶ್ ಊರುಬೈಲು ನಿರ್ದೇಶನದ ಮೇಘ ವೃಕ್ಷ ಮತ್ತು ತುಷಾರ್ ನಿರ್ದೇಶನದ ವೀರ ಭಗತ್ ಸಿಂಗ್ ನಾಟಕ ಪ್ರದರ್ಶನಗೊಂಡವು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…