ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಸಿಎ ಗಣೇಶ್ ಭಟ್ ಭಾಗವಹಿಸಿದ್ದರು.
ರಂಜನಿ ಸಂಗೀತ ಸಭಾದ ನಿರ್ದೇಶಕರಾದ ಸತ್ಯನಾರಾಯಣ ಹೊನ್ನಡಿ, ರೇಖಾ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ನಡೆದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನಗೆದ್ದಿತ್ತು. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಿದ್ದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…