ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷ ರಿಫಾಯಿ ಎಸ್ ಎ, ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್, ಸದಸ್ಯರಾದ ಸಾಲಿ ಪೈಚಾರ್ , ಅಶ್ರಫ್ ಪೈಚಾರ್, ಅರ್ತಾಜೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ
ರಶೀದ್ ಪೈಚಾರ್, ಮಜೀದ್ .ಬಿ ಎಸ್., ಮುನೀರ್ ಪಿಕ, ಮುತ್ತಲಿ ಪೈಚಾರ್, ಇಮ್ರಾನ್ ಪೈಚಾರ್, ನವಾಜ್ ಬೆಟ್ಟಂಪಾಡಿ ,ಸವಾದ್ ಪೈಚಾರ್ .ಮೊದಲಾದವರು ಭಾಗವಹಿಸಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…