ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷ ರಿಫಾಯಿ ಎಸ್ ಎ, ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್, ಸದಸ್ಯರಾದ ಸಾಲಿ ಪೈಚಾರ್ , ಅಶ್ರಫ್ ಪೈಚಾರ್, ಅರ್ತಾಜೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ
ರಶೀದ್ ಪೈಚಾರ್, ಮಜೀದ್ .ಬಿ ಎಸ್., ಮುನೀರ್ ಪಿಕ, ಮುತ್ತಲಿ ಪೈಚಾರ್, ಇಮ್ರಾನ್ ಪೈಚಾರ್, ನವಾಜ್ ಬೆಟ್ಟಂಪಾಡಿ ,ಸವಾದ್ ಪೈಚಾರ್ .ಮೊದಲಾದವರು ಭಾಗವಹಿಸಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…