ಸವಣೂರು : ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ ನಡೆಯಿತು.
ಈ ಸಂದರ್ಭ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ,ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ,ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ,ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ, ವೈದ್ಯಾಧಿಕಾರಿ ಡಾ.ದುರ್ಗಾಪ್ರಸಾದ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್,ಜಿಲ್ಲಾ ರೆಡ್ಕ್ರಾಸ್ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ,ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ,ರೆಡ್ಕ್ರಾಸ್ ರಕ್ತನಿಧೀ ಅಧ್ಯಕ್ಷ ಡಾ.ಯು.ವಿ.ಶೆಣೈ ,ಮೊದಲಾದವರು ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…