ಸವಣೂರು : ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ ನಡೆಯಿತು.
ಈ ಸಂದರ್ಭ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ,ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ,ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ,ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ, ವೈದ್ಯಾಧಿಕಾರಿ ಡಾ.ದುರ್ಗಾಪ್ರಸಾದ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್,ಜಿಲ್ಲಾ ರೆಡ್ಕ್ರಾಸ್ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ,ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ,ರೆಡ್ಕ್ರಾಸ್ ರಕ್ತನಿಧೀ ಅಧ್ಯಕ್ಷ ಡಾ.ಯು.ವಿ.ಶೆಣೈ ,ಮೊದಲಾದವರು ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…