ಸವಣೂರು : ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ ನಡೆಯಿತು.
ಈ ಸಂದರ್ಭ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ,ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ,ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ,ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ, ವೈದ್ಯಾಧಿಕಾರಿ ಡಾ.ದುರ್ಗಾಪ್ರಸಾದ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್,ಜಿಲ್ಲಾ ರೆಡ್ಕ್ರಾಸ್ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ,ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ,ರೆಡ್ಕ್ರಾಸ್ ರಕ್ತನಿಧೀ ಅಧ್ಯಕ್ಷ ಡಾ.ಯು.ವಿ.ಶೆಣೈ ,ಮೊದಲಾದವರು ಉಪಸ್ಥಿತರಿದ್ದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…