ಮಂಗಳೂರು: ಭಾನುವಾರ ಸಂಜೆ 5.40 ರ ಸುಮಾರಿಗೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಟ್ಯಾಕ್ಸಿ ವೇ ಯಿಂದ ಜಾರಿದ ಘಟನೆ ನಡೆದಿದ್ದು, ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕೂದಲೆಳೆಯ ಅಂತರದಿಂದ ಪ್ರಯಾಣಿಕರು ಪಾರಾಗಿದ್ದು ಪೈಲಟ್ ತಕ್ಷಣ ಕ್ರಮದಿಂದ ದೊಡ್ಡ ಅವಘಡವೊಂದು ತಪ್ಪಿದೆ. ವಿಮಾನವು 183 ಪ್ರಯಾಣಿಕರಿದ್ದರು. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಾನಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಎಂಜಿನಿಯರ್ಗಳು ಪರಿಶೀಲಿಸುತ್ತಿದ್ದಾರೆ. ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…