ಮಂಗಳೂರು: ಭಾನುವಾರ ಸಂಜೆ 5.40 ರ ಸುಮಾರಿಗೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಟ್ಯಾಕ್ಸಿ ವೇ ಯಿಂದ ಜಾರಿದ ಘಟನೆ ನಡೆದಿದ್ದು, ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕೂದಲೆಳೆಯ ಅಂತರದಿಂದ ಪ್ರಯಾಣಿಕರು ಪಾರಾಗಿದ್ದು ಪೈಲಟ್ ತಕ್ಷಣ ಕ್ರಮದಿಂದ ದೊಡ್ಡ ಅವಘಡವೊಂದು ತಪ್ಪಿದೆ. ವಿಮಾನವು 183 ಪ್ರಯಾಣಿಕರಿದ್ದರು. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಾನಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಎಂಜಿನಿಯರ್ಗಳು ಪರಿಶೀಲಿಸುತ್ತಿದ್ದಾರೆ. ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…