ಬೆಳ್ಳಾರೆ: ಕಳಂಜ ಗ್ರಾಮದ ಕೋಟೆಮುಂಡುಗಾರಿನ ರವಿ ಅವರು ಚೆನ್ನೈಯ ಸವಿತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ಟೆಕ್ನಿಕಲ್ ಸೈನ್ಸ್ ನಿಂದ ನ್ಯೂರೋ ಫಾರ್ಮಕ್ಕಾಲಜಿ ಎಂಬ ವಿಷಯಕ್ಕೆ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯ ಎಂ ಮತ್ತು ರಾಜೇಶ್ವರಿ ದಂಪತಿಯ ಪುತ್ರನಾಗಿದ್ದು, ಪ್ರಸ್ತುತ ಮಡಿಕೇರಿಯ ಸರ್ಕಾರಿ ಮಡೆಕಲ್ ಕಾಲೇಜಿನಲ್ಲಿ ಡಿಪಾರ್ಟ್ಮೆಂಟ್ ಆಫ್ ಫಾರ್ಮಕ್ಕಾಲಜಿ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…